ವಿಜಯಪುರ ಜಿಲ್ಲೆಯಲ್ಲಿ ಬರುವ 13 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಬೇಕು.
ವಿಜಯಪುರ ಜಿಲ್ಲೆಯಲ್ಲಿ ಒಟ್ಟು 13 ತಾಲೂಕುಗಳು ಇದ್ದು ಅದರ ಪೈಕಿ 3 ತಾಲೂಕುಗಳನ್ನು ಮಾತ್ರ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದೆ.ಉಳಿದ 10 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಗೌಡ.ಬಿರಾದಾರ ಆಗ್ರಹಿಸುತ್ತಿದ್ದಾರೆ ಮತ್ತು ಈಗಾಗಲೇ ಹೋರಾಟ ನಡೆಸಿದ್ದು ಅದು ಕೂಡ 5ನೆ ದಿನಕ್ಕೆ ಕಾಲಿಟ್ಟಿದೆ ಇದೆ ರೀತಿ ಸ್ಪಂದನೆ ಮಾಡದೆ ಹೋದರೆ ಹೋರಾಟ ತೀವ್ರ ಸ್ವರೂಪಕ್ಕೆ ಹೋಗುತ್ತದೆ. ಜೈ ಜವಾನ್ ಜೈ ಕಿಸಾನ್ 💚