ಉದ್ಘಾಟನೆ
Watch on:
▶️ YouTube
ದಿನಾಂಕ 05-09-2026 ರಂದು ನಡೆದ ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟ ಸಂಗೊಳ್ಳಿ ರಾಯಣ್ಣ ಮತ್ತು ದಾಸ ಶ್ರೇಷ್ಠ ಕನಕದಾಸರ ಪುತ್ಥಳಿ ಅನಾವರಣ ಸಮಯದಲ್ಲಿ ನಮ್ಮ ಹೆಮ್ಮೆಯ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತು ಕಡೂರು ತಾಲೂಕಿನ ಜನನಾಯಕ ಶಾಸಕರು ಆದ ಕೆ ಎಸ್ ಆನಂದ್ ಹಾಗೂ H D ತಿಮ್ಮಯ್ಯ ಅವರು ಕೂಡ ವೇದಿಕೆಯಲ್ಲಿ ಹಾಜರಿದ್ದರು