Sports
Watch on:
▶️ YouTube
ದಿನಾಂಕ 08-09-2026 ರಂದು ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಕಡೂರು ಕ್ಷೇತ್ರದ ಶಾಸಕರು ಆದ ಕೆ ಎಸ್ ಆನಂದ್ ಅವರು ಚಾಲನೆ ನೀಡಿದರು ಮತ್ತು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು